stat Counter



Friday, January 22, 2016

ಧರ್ಮದಿಂದ ಹುಟ್ಟಿದ ಅಸಹನೆ ಅಪಾಯಕಾರಿ { ಧಾರವಾಡ ಸಾಹಿತ್ಯ ಸಂಭ್ರಮ -2016 }

ಧರ್ಮದಿಂದ ಹುಟ್ಟಿದ ಅಸಹನೆ ಅಪಾಯಕಾರಿ: ಎಡ ಮತ್ತು ಬಲಪಂಥೀಯ ವಿಚಾರಧಾರೆಯನ್ನು ಮಗ್ಗುಲಾಗಿಸಿ, ‘ಮಧ್ಯಮ ಮಾರ್ಗ’ವೊಂದು ತೆರೆದುಕೊಳ್ಳುವ ನಿಟ್ಟಿನಲ್ಲಿ ಸಹನೀಯ ಬದುಕಿನ ಮೂಲಗಳ ಹುಡುಕಾಟ... ಎಲ್ಲೆಡೆ ತಣ್ಣಗೆ ಅಪಾಯದ ಅಲೆಗಳನ್ನೆಬ್ಬಿಸುತ್ತಲೇ ಇರುವ ಅಸಹಿಷ್ಣುತೆಯನ್ನು ನಿರ್ವಹಿಸುವ ಬಗೆಯನ್ನು ಕಂಡುಕೊಳ್ಳುವಲ್ಲಿ ಅಸ್ಪಷ್ಟ ದಿಕ್ಕಿನಲ್ಲಿಯೇ ಸಾಗಿದ ಆಲೋಚನೆಗಳು... ಸಮಾಜ ಹಾಗೂ ಸರ್ಕಾರದ ನಡೆಯನ್ನು ವಿಮರ್ಶಿಸುತ್ತಲೇ ತಾರ್ಕಿಕ ಅಂತ್ಯ ಕಾಣದ ವಿಚಾರ ಮಂಡನೆ... ಚರ್ಚೆಗೆ ಮುಂದಾದ ಸಭಿಕರಿಗೆ ಸಿಗದ ಸ್ಪಷ್ಟ ಉತ್ತರ...

No comments:

Post a Comment