stat Counter



Friday, January 22, 2016

ಪ್ರಸ್ತುತದ ಸನ್ನಿವೇಶಕ್ಕೆ ಚರಿತೆಯ ಪುಟಗಳ ಕನ್ನಡಿ [ ಧಾರವಾಡ ಸಾಹಿತ್ಯ ಸಂಭ್ರಮ -2016 ]

ಪ್ರಸ್ತುತದ ಸನ್ನಿವೇಶಕ್ಕೆ ಚರಿತೆಯ ಪುಟಗಳ ಕನ್ನಡಿ: ‘ದೇವರು ಯುದ್ಧ ಮಾಡುತ್ತಿರುವನೇ? ಯಾರ ವಿರುದ್ಧ ಯುದ್ಧ ಮಾಡುತ್ತಿರುವುದು? ಕೊಲ್ಲುವುದು ಯಾರನ್ನು? ತಾನೇ ಸೃಷ್ಟಿಸಿದ ಜೀವಿಗಳನ್ನೇ? ಕೊಲ್ಲುವುದೇ ಆಗಿದ್ದರೆ ಸೃಷ್ಟಿಸುವ ಅಗತ್ಯವೇನಿತ್ತು? ಸೃಷ್ಟಿಸುವುದು ಮತ್ತು ನಾಶಪಡಿಸುವುದು ಅವನ ಆಟವೇ. ಅವನ ಆಟಕ್ಕೆ ಜೀವಿಗಳೆಲ್ಲಾ ನೋವು ಅನುಭವಿಸುವುದು ಯಾಕೆ? ನೋವಿಲ್ಲದೇ ಎಲ್ಲರೂ ಸುಖದ ಬದುಕಿನಲ್ಲಿ ನಲಿಯುತ್ತಿದ್ದರೆ ತನ್ನನ್ನು ಯಾರೂ ಲಕ್ಷಿಸದೇ ಹೋದಾರೆಂಬ ಅಳುಕೇ?’

No comments:

Post a Comment