stat Counter



Tuesday, January 19, 2016

{ ರೋಹಿತ್ ಆತ್ಮಹತ್ಯೆ ಪ್ರಕರಣ } ಸಚಿವಾಲಯದಿಂದ ಹೈದರಾಬಾದ್ ವಿ.ವಿಗೆ ಐದು ಪತ್ರ

ಸಚಿವಾಲಯದಿಂದ ಹೈದರಾಬಾದ್ ವಿ.ವಿಗೆ ಐದು ಪತ್ರ: ದಲಿತ ವಿದ್ಯಾರ್ಥಿ ವೇಮುಲ ರೋಹಿತ್‌ ಅವರ ಆತ್ಮಹತ್ಯೆಯಿಂದಾಗಿ ಪ್ರತಿಭಟನೆಗೆ ಗುರಿಯಾಗಿರುವ ಹೈದರಾಬಾದ್‌ ವಿ.ವಿ ಮೇಲೆ ಮಾನವ ಸಂಪನ್ಮೂಲ ಸಚಿವಾಲಯ ಒತ್ತಡ ಹೇರಿತ್ತೇ? ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದಲ್ಲಿ ಲಭ್ಯವಾಗಿರುವ ದಾಖಲೆಗಳು ಇಂಥದೊಂದು ಅನುಮಾನವನ್ನು ಹುಟ್ಟುಹಾಕಿವೆ.

No comments:

Post a Comment